Archive for September, 2008
Navagrahas
Sunday, September 28th, 2008 - 2 Comments
- ಡಾ| ಸತ್ಯನಾರಾಯಣ ಆಚಾರ್ಯ ತರ್ಕಪ್ರಾಧ್ಯಾಪಕರು, ಶ್ರೀ ಪೂರ್ಣಪ್ರಜ್ಞ ವಿದ್ಯಾಪೀಠ, ಬೆಂಗಳೂರು. ಗ್ರಹ ಎ೦ದರೇನು ? ಗ್ರಹ ಎ೦ಬುದು ಸಂಸ್ಕೃತದಲ್ಲಿ ಐದಾರು ಅರ್ಥಗಳುಳ್ಳ ಶಬ್ದ. “ಗ್ರಹ ಬಡಿದವನಂತೆ” ನಿಂತ ಅನ್ನುತ್ತೇವೆ. ಇಲ್ಲಿ ಗ್ರಹ ಎ೦ದರೆ ಭೂತ, ಪಿಶಾಚಿ ಎ೦ದರ್ಥ. ಶಕ್ತಿಗ್ರಹ, ಪಾಣಿಗ್ರಹ, ನೀಚಗ್ರಹ ಎ೦ಬಲ್ಲೆಲ್ಲಾ ಗ್ರಹ ಶಬ್ದವು ಬೇರೆ ಬೇರೆ ಅರ್ಥವನ್ನು ಹೇಳುತ್ತದೆ. “ನನಗೆ ಯಾಕೆ ಬೇಕಿತ್ತು ? ನನ್ನ ಗ್ರಹಚಾರ ಮಾರಾಯ” ಎನ್ನುತ್ತಾರೆ ಉಡುಪರು. ಗ್ರಹಗತಿ ಸರಿಯಿತ್ತು, ಅಪಘಾತದಿಂದ ಪಾರಾದೆ. ಅನ್ನುತ್ತಾರೆ ಕಲ್ಬುರ್ಗಿಯವರು. ಗ್ರಹಾನುಕೂಲಕ್ಕಾಗಿ ಗ್ರಹಯಜ್ಞವನ್ನು [...]
ಗ್ರಹಾರಾಧನೆ
Sunday, September 28th, 2008 - 1 Comment
- ಡಾ| ಸತ್ಯನಾರಾಯಣ ಆಚಾರ್ಯ ತರ್ಕಪ್ರಾಧ್ಯಾಪಕರು, ಶ್ರೀ ಪೂರ್ಣಪ್ರಜ್ಞ ವಿದ್ಯಾಪೀಠ, ಬೆಂಗಳೂರು. ಗ್ರಹಗಳಿಂದ ಸೂಚಿತವಾದ ದೋಷದ ನಿವೃತ್ತಿಗಾಗಿ ಗ್ರಹಾರಾಧನೆಯನ್ನು ಶಾಸ್ತ್ರ ಹೇಳುತ್ತದೆ. “ದುಷ್ಟಾರಿಷ್ಟೇ ಸಮಾಯಾತೇ ಕರ್ತವ್ಯಂ ಗ್ರಹಶಾಂತಿಕಮ್” ಎಂಬುದಾಗಿ. ಮಳೆ, ಆಯುಷ್ಯ, ಆರೋಗ್ಯ, ಪುಷ್ಟಿ ಮೊದಲಾದ ಉದ್ದೇಶದಲ್ಲೂ ಗ್ರಹಗಳನ್ನು ಆರಾಧಿಸುವುದಿದೆ. ಈ ಗ್ರಹಾರಾಧನೆ ಸಾಮಾನ್ಯವಾಗಿ ಐದು ವಿಧ. ಪೂಜೆ, ಅಧ್ವರ, ಜಪ, ಸ್ತೋತ್ರ, ದಾನ ಎಂಬುದಾಗಿ. ಪೂಜೆ : ನವಗ್ರಹಪೂಜೆಯಲ್ಲಿ ನವಗ್ರಹಪ್ರತಿಮೆಗಳು ಅಥವಾ ಆಯಾಯ ಧಾನ್ಯಗಳು ಪ್ರತೀಕವೆನಿಸುತ್ತವೆ. ಆದಿತ್ಯಾದಿ ನವಗ್ರಹದ ಪ್ರತಿಮೆ ಇರುವಲ್ಲಿಗೆ ಹೋಗಿ ಅಭಿಷೇಕಾದಿ ಪೂಜೆಗಳನ್ನು [...]
Rithisha Padmanabh
Wednesday, September 10th, 2008 - 17 Comments
Rithisha Padmanabh is one of the young and emerging kannada singer. It makes us happy that she hailed from a shivalli family. She is the proud daughter of Sri Padmanabha Kunjattaaya and Sudha Padmanabh. By birth, she was blessed by the amazing and pleasant voice to catch audience of any school. Right from the childhood [...]