Archive for June, 2009
ಗೆಲುವಿಗೆ ಬೇಕಾದ ಸಕಲಬಲನೀಡಲು ಸರ್ವ ಭೂತಗಳಲ್ಲಿ ನೆಲೆಸಿರುವ ಅಪರಾಜಿತಾ ದೇವಿ
Saturday, June 20th, 2009 - 0 Comment-ಹರಿದೇವೀಕ್ರೃಪಾ, ಮುನ್ನೂರು ದುರ್ಗಾ ಸಪ್ತಶತೀ ಏಳು ನೂರು ಶ್ಲೋಕಗಳುಳ್ಳ ದೇವೀ ಮಾಹಾತ್ಮೆ. ದೇವೀ ಉಪಾಸಕರ ಪರಮ ಪವಿತ್ರ ಗ್ರ್ರಂಥ . ದುರ್ಗಾದೇವಿಯ ಅರ್ಚನೆ, ಆರಾಧನೆ, ಹೋಮ, ಹವನ, ನಮಸ್ಕಾರಗಳಲ್ಲಿ ಸಪ್ತಶತೀ ಪಾರಾಯಣ ಅವಿಭಾಜ್ಯ ಅಂಗವಾಗಿದೆ. ಅಪರಾಜಿತಾ ಸ್ತೊತ್ರವು ಸಪ್ತಶತೀ ಗ್ರಂಥದಲ್ಲಿರುವ ಹಲವಾರು ಮೌಲಿಕ ಮಹತ್ವವುಳ್ಳ ಸ್ತೋತ್ರಗಳಲ್ಲಿ ಒಂದಾಗಿದೆ. ಈ ಸ್ತೋತ್ರದ ಹಿನ್ನೆಲೆಯೂ ರೋಚಕವಾಗಿದೆ. ದೇವರಾಜನಾದ ದೇವೇಂದ್ರ ಹಾಗೂ ಅವನ ಆಪ್ತ ಕಾರ್ಯಕರ್ತರಾದ ಅಗ್ನಿ, ಯಮ, ವರುಣ, ಕುಬೇರ ಮೊದಲಾದ ದೇವಗಣಗಳು ಆಸುರೀ ಶಕ್ತಿಗಳಿಂದ ಸೋಲನ್ನನುಭವಿಸಿ, ಪರಿತಪಿಸುತ್ತಿರುವಾಗ, ಕಷ್ಟ [...]